ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm