ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm