ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm