ಬ್ರೇಕಿಂಗ್ ನ್ಯೂಸ್
19-09-23 09:31 pm Mangalore Correspondent ಕ್ರೈಂ
ಸುಳ್ಯ, ಸೆ.19: ಆಟೋದಲ್ಲಿ ತೆರಳುತ್ತಿದ್ದ ಯುವಕನನ್ನು ಅದರಲ್ಲಿ ದರೋಡೆಕೋರರ ಸೋಗಿನಲ್ಲಿದ್ದ ಇತರ ಪ್ರಯಾಣಿಕರೇ ಸೇರಿಕೊಂಡು ಹಲ್ಲೆಗೈದು ಸುಲಿಗೆ ಮಾಡಿರುವ ಘಟನೆ ಸುಳ್ಯದಲ್ಲಿ ನಡೆದಿದೆ.
ಮಡಿಕೇರಿ ನಿವಾಸಿ ದರ್ಶನ್ (27) ಎಂಬವರು ಸೆ.18ರಂದು ಕೆಲಸದ ನಿಮಿತ್ತ ಸುಳ್ಯಕ್ಕೆ ಬಂದಿದ್ದರು. ರಾತ್ರಿ 11 ಗಂಟೆ ವೇಳೆಗೆ ಕೆಲಸ ಮುಗಿಸಿ ಊರಿಗೆ ಹಿಂತಿರುಗುವ ಸಲುವಾಗಿ ಸುಳ್ಯ ಬಸ್ ನಿಲ್ದಾಣಕ್ಕೆ ತೆರಳಲು ಸುಳ್ಯ ಕಸಬಾ ಗ್ರಾಮದ ಹಳೆಗೇಟಿನಲ್ಲಿ ಆಟೋ ಹತ್ತಿದ್ದರು. ಈ ವೇಳೆ, ಆಟೋದಲ್ಲಿದ್ದ ಇತರ ಇಬ್ಬರು ಪ್ರಯಾಣಿಕರು ಯುವಕನ ಬಳಿಯಿದ್ದ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾರೆ.
ಪ್ರತಿರೋಧ ತೋರಿದ ಯುವಕನಿಗೆ ಹಲ್ಲೆಗೈದು ಬ್ಯಾಗ್ ಕಿತ್ತುಕೊಂಡು ಆಟೋದಿಂದ ಹೊರಕ್ಕೆ ದೂಡಿದ್ದಾರೆ. ಕಸಿದುಕೊಂಡ ಬ್ಯಾಗಿನಲ್ಲಿ 3.5 ಲಕ್ಷ ರೂ. ನಗದು, ಎರಡು ಮೊಬೈಲ್, ಗುರುತಿನ ಚೀಟಿ, ಮೂರು ಎಟಿಎಂ ಕಾರ್ಡ್ ಗಳಿದ್ದವು. ಎಲ್ಲವನ್ನೂ ಕಿತ್ತುಕೊಂಡು ದರೋಡೆಕೋರರು ಪರಾರಿಯಾಗಿದ್ದಾರೆ. ಈ ಬಗ್ಗೆ ಯುವಕ ದರ್ಶನ್ ಸುಳ್ಯ ಠಾಣೆಗೆ ದೂರು ನೀಡಿದ್ದಾರೆ.
Kodagu youth assulted and robbed at Sullia.
26-06-26 08:30 pm
HK News Staffer
ಬಿಡದಿಯಲ್ಲಿ ರೈತರ ವಿರುದ್ಧವಾಗಿ ಟೌನ್ಶಿಪ್ ಕಟ್ಟುವ...
26-06-26 05:10 pm
ಇಷ್ಟೆಲ್ಲಾ ಅಲ್ಲೋಲ ಕಲ್ಲೋಲಕ್ಕೆ ಶೋಭಾ ಕರಂದ್ಲಾಜೆ ನೇ...
25-06-26 09:10 pm
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
26-06-26 09:42 pm
HK News Staffer
ಸಾಂಪ್ರದಾಯಿಕ ಕನ್ನಡ ಎಂಎ ಪದವಿಗೆ ಆಧುನಿಕ ಟಚ್; ಸಂತ...
26-06-26 08:33 pm
ಡಿಕೆಶಿ ಜೊತೆ ಯಾವುದೇ ವ್ಯಾವಹಾರಿಕ ಸಂಬಂಧವಿಲ್ಲ, ಅಪಪ...
26-06-26 02:14 pm
ಮಂಗಳೂರು, ಮೈಸೂರು ಸೇರಿ ರಾಜ್ಯದ 10 ನಗರಗಳಿಗೆ ಇಲೆಕ್...
25-06-26 10:56 pm
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
26-06-26 07:35 pm
HK News Staffer
ಕುಳಾಯಿಗುಡ್ಡೆಯ ಮನೆ ಮೇಲೆ ಸಿಸಿಬಿ ದಾಳಿ, 2.10 ಲಕ್ಷ...
26-06-26 04:26 pm
ಕ್ರಿಪ್ಟೊ ಕರೆನ್ಸಿ ಬಗ್ಗೆ ವಿಚಾರಿಸಿದಕ್ಕೆ ₹17.64 ಲ...
25-06-26 09:40 pm
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm