ಬ್ರೇಕಿಂಗ್ ನ್ಯೂಸ್
20-09-23 11:43 am Mangalore Correspondent ಕ್ರೈಂ
ಮಂಗಳೂರು, ಸೆ.20: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಪಡೀಲ್ ಫೈಸಲ್ ನಗರ ನಿವಾಸಿಯಾಗಿದ್ದರೂ ಗೋವಾ, ಮುಂಬೈನಲ್ಲಿದ್ದುಕೊಂಡೇ ರೌಡಿಸಂ ಲೋಕವನ್ನು ನಿಯಂತ್ರಿಸುತ್ತಿದ್ದ ತಲ್ಲತ್ ಗ್ಯಾಂಗಿನ ಲೀಡರ್ ತಲ್ಲತ್ (39) ಬಂಧಿತ ವ್ಯಕ್ತಿ. ಕಳೆದ 20 ವರ್ಷಗಳಿಂದ ತಲ್ಲತ್ ಮಂಗಳೂರಿನಲ್ಲಿ ಅಪರಾಧ ಪ್ರಕರಣ ಎದುರಿಸುತ್ತಿದ್ದಾನೆ.
ಇತ್ತೀಚೆಗೆ ತಲ್ಲತ್ ಮುಂಬೈನಿಂದ ಊರಿಗೆ ಬಂದಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಟ್ಟಾರದಲ್ಲಿದ್ದಾಗ ಬಂಧಿಸಿದ್ದಾರೆ. ಬಳಿಕ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
Most wanted Notorious Rowdy-Sheeter Tallat arrested by CCB police in Mangalore. Tallat was wanted in several cases including Murder, Hafta, Assult and many other cases. He built gang in Goa, Mumbai. Tallat and seven others had planned to kill fish merchant Arif, a resident of Kudroli, now residing on K C Road in Ajjinadka, with a sword.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am