ಬ್ರೇಕಿಂಗ್ ನ್ಯೂಸ್
20-09-23 11:43 am Mangalore Correspondent ಕ್ರೈಂ
ಮಂಗಳೂರು, ಸೆ.20: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಪಡೀಲ್ ಫೈಸಲ್ ನಗರ ನಿವಾಸಿಯಾಗಿದ್ದರೂ ಗೋವಾ, ಮುಂಬೈನಲ್ಲಿದ್ದುಕೊಂಡೇ ರೌಡಿಸಂ ಲೋಕವನ್ನು ನಿಯಂತ್ರಿಸುತ್ತಿದ್ದ ತಲ್ಲತ್ ಗ್ಯಾಂಗಿನ ಲೀಡರ್ ತಲ್ಲತ್ (39) ಬಂಧಿತ ವ್ಯಕ್ತಿ. ಕಳೆದ 20 ವರ್ಷಗಳಿಂದ ತಲ್ಲತ್ ಮಂಗಳೂರಿನಲ್ಲಿ ಅಪರಾಧ ಪ್ರಕರಣ ಎದುರಿಸುತ್ತಿದ್ದಾನೆ.
ಇತ್ತೀಚೆಗೆ ತಲ್ಲತ್ ಮುಂಬೈನಿಂದ ಊರಿಗೆ ಬಂದಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಟ್ಟಾರದಲ್ಲಿದ್ದಾಗ ಬಂಧಿಸಿದ್ದಾರೆ. ಬಳಿಕ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
Most wanted Notorious Rowdy-Sheeter Tallat arrested by CCB police in Mangalore. Tallat was wanted in several cases including Murder, Hafta, Assult and many other cases. He built gang in Goa, Mumbai. Tallat and seven others had planned to kill fish merchant Arif, a resident of Kudroli, now residing on K C Road in Ajjinadka, with a sword.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm