ಬ್ರೇಕಿಂಗ್ ನ್ಯೂಸ್
20-09-23 11:43 am Mangalore Correspondent ಕ್ರೈಂ
ಮಂಗಳೂರು, ಸೆ.20: ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ಬೆದರಿಕೆ, ಹಫ್ತಾ ವಸೂಲಿ ಹೀಗೆ ಹತ್ತಾರು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ರೌಡಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮಂಗಳೂರಿನ ಪಡೀಲ್ ಫೈಸಲ್ ನಗರ ನಿವಾಸಿಯಾಗಿದ್ದರೂ ಗೋವಾ, ಮುಂಬೈನಲ್ಲಿದ್ದುಕೊಂಡೇ ರೌಡಿಸಂ ಲೋಕವನ್ನು ನಿಯಂತ್ರಿಸುತ್ತಿದ್ದ ತಲ್ಲತ್ ಗ್ಯಾಂಗಿನ ಲೀಡರ್ ತಲ್ಲತ್ (39) ಬಂಧಿತ ವ್ಯಕ್ತಿ. ಕಳೆದ 20 ವರ್ಷಗಳಿಂದ ತಲ್ಲತ್ ಮಂಗಳೂರಿನಲ್ಲಿ ಅಪರಾಧ ಪ್ರಕರಣ ಎದುರಿಸುತ್ತಿದ್ದಾನೆ.
ಇತ್ತೀಚೆಗೆ ತಲ್ಲತ್ ಮುಂಬೈನಿಂದ ಊರಿಗೆ ಬಂದಿದ್ದ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಕೊಟ್ಟಾರದಲ್ಲಿದ್ದಾಗ ಬಂಧಿಸಿದ್ದಾರೆ. ಬಳಿಕ ಗ್ರಾಮಾಂತರ ಠಾಣೆ ಪೊಲೀಸರ ವಶಕ್ಕೆ ನೀಡಿದ್ದಾರೆ. 2004ರಲ್ಲಿ ಮೊದಲ ಬಾರಿಗೆ ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ತಲ್ಲತ್ ವಿರುದ್ಧ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಆರೋಪಿಯಾಗಿದ್ದಾನೆ.
Most wanted Notorious Rowdy-Sheeter Tallat arrested by CCB police in Mangalore. Tallat was wanted in several cases including Murder, Hafta, Assult and many other cases. He built gang in Goa, Mumbai. Tallat and seven others had planned to kill fish merchant Arif, a resident of Kudroli, now residing on K C Road in Ajjinadka, with a sword.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
17-06-25 11:02 pm
HK News Desk
ಇರಾನ್ ಸಂಘರ್ಷ ; ಇನ್ನೇನೋ ದೊಡ್ಡದು ನಡೆಯಲಿದೆ ಎಂದ ಟ...
17-06-25 10:47 pm
ಬಾಂಬ್ ಬೆದರಿಕೆ ; ಜರ್ಮನಿಯಿಂದ ಹೈದ್ರಾಬಾದ್ ಬರುತ್ತಿ...
16-06-25 05:29 pm
Iran-Israel War: ಇಸ್ರೇಲ್- ಇರಾನ್ ಸಂಘರ್ಷ ; ಇರಾನ...
16-06-25 01:33 pm
ಅಹಮದಾಬಾದ್ ಬೆನ್ನಲ್ಲೇ ಮತ್ತೊಂದು ದುರಂತ ; ಕೇದಾರನಾ...
15-06-25 10:29 pm
17-06-25 09:57 pm
Mangalore Correspondent
Mangalore Jail Jammer: ಜೈಲಿನ ಜಾಮರ್ ಸಮಸ್ಯೆಗೆ ದ...
17-06-25 08:17 pm
Baby Death, Mangalore: ತಂದೆ ಸೇದಿ ಬಿಸಾಕಿದ ಬೀಡಿ...
17-06-25 01:48 pm
Mangalore Accident, Nanthoor, Doctor Amal: ಅತ...
17-06-25 12:43 pm
U T Khader, Mangalore: ದ್ವೇಷ ಭಾಷಣ, ಜಾಲತಾಣಗಳಲ್...
16-06-25 11:06 pm
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm