ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am