ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
21-04-25 02:13 pm
HK News Desk
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
21-04-25 01:03 pm
Bangalore Correspondent
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm