ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm