ಬ್ರೇಕಿಂಗ್ ನ್ಯೂಸ್
10-11-20 04:48 pm Udupi Correspondent ಕ್ರೈಂ
ಉಡುಪಿ, ನ.10: ಸರಕು ವಾಹನದಲ್ಲಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ನಕಲಿ ದಾಖಲೆಗಳೊಂದಿಗೆ ಅಡಿಕೆ ಸಾಗಣೆ ಮಾಡುತ್ತಿದ್ದುದನ್ನು ಪತ್ತೆ ಮಾಡಿರುವ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, 53,10,500 ರೂ. ತೆರಿಗೆ ಮತ್ತು ದಂಡವನ್ನು ವಸೂಲಿ ಮಾಡಿದ್ದಾರೆ.
ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರು ಮೇ 23ರಂದು ರಸ್ತೆ ಜಾಗೃತಿ ಕಾರ್ಯ ನಡೆಸುವ ಸಂದರ್ಭದಲ್ಲಿ ಅಂಪಾರು- ಕೊಲ್ಲೂರು ರಸ್ತೆಯ ವಂಡ್ಸೆ ಎಂಬಲ್ಲಿ ಸರಕು ವಾಹನವನ್ನು ತಡೆದು ಅದರಲ್ಲಿ ಇದ್ದ 24,700 ಕೆ.ಜಿ. ತೂಕದ ಒಟ್ಟು 380 ಚೀಲ ಅಡಿಕೆ ಸರಕನ್ನು ಮತ್ತು ವಾಹನವನ್ನು ವಶಪಡಿಸಿಕೊಂಡು ತನಿಖೆಗೆ ಒಳಪಡಿಸಿದ್ದರು.
ತನಿಖೆ ವೇಳೆ ವ್ಯಾಪಾರಸ್ಥರು ಕರ್ನಾಟಕದಲ್ಲಿ ಅಡಿಕೆಯನ್ನು ಪಡೆದು ಅದನ್ನು ಕೇರಳದ ವರ್ತಕರ ಹೆಸರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾಸರಗೋಡಿನಿಂದ ಉತ್ತರ ಪ್ರದೇಶಕ್ಕೆ ಸಾಗಣೆ ಮಾಡುತ್ತಿರುವ ರೀತಿ ತೋರಿಸಿದ್ದು ಪತ್ತೆ ಹಚ್ಚಲಾಗಿದೆ.
ಈ ಹಿನ್ನೆಲೆಯಲ್ಲಿ ಸರಕು ಮತ್ತು ಸೇವಾ ತೆರಿಗೆ ಕಾಯ್ದೆ 2017ರ ಪ್ರಕರಣ 129(1)(ಬಿ) ಅಡಿಯಲ್ಲಿ ನಕಲಿ ಲೈಸನ್ಸ್ ಪಡೆದಿದ್ದ ಪುತ್ತೂರು ಯೂನಿಯನ್ ಕಾರ್ಗೊ ಮೂವರ್ಸ್ ಸಂಸ್ಥೆಗೆ ಒಟ್ಟು 53,10,500 ರೂ. ತೆರಿಗೆ ಮತ್ತು ದಂಡವನ್ನು ವಿಧಿಸಿ ವಸೂಲಿ ಮಾಡಿದ್ದಾಗಿ ಮಂಗಳೂರು ಪಶ್ಚಿಮ ವಲಯದ ವಾಣಿಜ್ಯ ತೆರಿಗೆ ಜಂಟಿ ಆಯುಕ್ತ(ಜಾರಿ) ಉದಯ ಶಂಕರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Truck carrying Arecanut to Uttar Pradesh illegally with fake documents held at Udupi with a fine of 53 lakhs.
07-06-25 08:04 pm
HK News Desk
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
Police Constable Protest, Commissioner Dayana...
06-06-25 09:03 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
07-06-25 11:02 pm
Mangalore Correspondent
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
Mangalore, PG Student Arrested, Bomb Threat,...
07-06-25 05:37 pm
Mangalore Fire Accident, Derlakatte: ದೇರಳಕಟ್ಟ...
07-06-25 12:08 pm
07-06-25 10:39 pm
Mangalore Correspondent
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm