ಬ್ರೇಕಿಂಗ್ ನ್ಯೂಸ್
30-09-23 04:10 pm Udupi Correspondent ಕ್ರೈಂ
ಉಡುಪಿ, ಸೆ.30: ಉಡುಪಿ ತಾಲೂಕು ಕಚೇರಿಗೆ ಸಂಬಂಧಪಟ್ಟ ದಾಖಲೆಗಳನ್ನು ಕಳ್ಳರು ಸದ್ದಿಲ್ಲದೆ ಕಳವು ಮಾಡಿಕೊಂಡು ಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ತಾಲೂಕು ಕಚೇರಿಗೆ ಒಳಪಟ್ಟ ಬನ್ನಂಜೆಯಲ್ಲಿರುವ ಗಾಂಧಿ ಭವನದಲ್ಲಿ ಶೇಖರಿಸಿ ಇಟ್ಟಿದ್ದ ದಾಖಲೆ ಪತ್ರಗಳು ಕಳ್ಳರ ಪಾಲಾಗಿದ್ದು ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಗಾಂಧಿ ಭವನದಲ್ಲಿ ತಾಲೂಕು ಕಚೇರಿಯ ದಾಖಲೆಗಳನ್ನು ಹಿಂದಿನಿಂದಲೂ ಅಧಿಕಾರಿಗಳು ಶೇಖರಿಸಿಡುತ್ತಿದ್ದರು ಎನ್ನಲಾಗಿದೆ.
ಆ.15ರಿಂದ ಸೆ.26ರ ನಡುವೆ ಗಾಂಧಿ ಭವನದ ಹಿಂಬದಿ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ದಾಖಲೆಗಳನ್ನು ಕಳವು ಮಾಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಉಡುಪಿ ತಾಲೂಕು ಕಚೇರಿಯ ಪ್ರಥಮ ದರ್ಜೆ ಸಹಾಯಕ ನಟರಾಜ್ ನಗರ ಠಾಣೆಗೆ ದೂರು ನೀಡಿದ್ದಾರೆ.
In a shocking incident, thieves have quietly stolen documents related to udupi taluk office. A complaint has been lodged with the Udupi city police station in this regard after the documents stored at Gandhi Bhavan in Bannanje under the taluk office were handed over to the thieves.
17-03-26 08:45 pm
HK News Staffer
ಸತತ 4 ದಿನ ಬ್ಯಾಂಕ್ ರಜೆ ಅಲರ್ಟ್ ; EMI, ಚೆಕ್ ಕೆಲ...
17-03-26 12:09 pm
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 09:19 pm
HK News Staffer
Mohan Lazarus Udupi: ತಮಿಳುನಾಡಿನ ವಿವಾದಾತ್ಮಕ ಮಿ...
17-03-26 07:35 pm
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am