ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 08:27 pm
Mangalore Correspondent
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am