ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
20-12-25 03:05 pm
Bangalore Correspondent
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm