ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm