ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm