ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:19 am
Mangaluru Correspondent
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm