ಬ್ರೇಕಿಂಗ್ ನ್ಯೂಸ್
01-10-23 03:57 pm Mangalore Correspondent ಕ್ರೈಂ
ಪುತ್ತೂರು, ಅ.1: ಮೊಬೈಲ್ಗೆ ಕರೆ ಮಾಡಿದ ವ್ಯಕ್ತಿಗೆ ಒಟಿಪಿ ಹೇಳಿದ ಕೂಲಿ ಕಾರ್ಮಿಕರೋರ್ವರು ತನ್ನ ಖಾತೆಯಲ್ಲಿದ್ದ 1 ಲಕ್ಷ ರೂ. ಕಳೆದುಕೊಂಡ ಘಟನೆ ತಾಲೂಕಿನ ತಿಂಗಳಾಡಿಯಲ್ಲಿ ನಡೆದಿದೆ.
ವ್ಯಕ್ತಿಯ ಮೊಬೈಲ್ಗೆ ಸೆ.30ರಂದು ಬೆಳಗ್ಗೆ ಸಂದೇಶ ಬಂದಿದ್ದು ನಿಮ್ಮ ಅಕೌಂಟ್ ನಂಬರ್ಗೆ ತಕ್ಷಣವೇ ಕೆವೈಸಿ ಮಾಡಬೇಕು ಎಂದು ತಿಳಿಸಿ ಕೆಳಗೆ ಕೆನರಾ ಬ್ಯಾಂಕ್ ಎಂದು ಬರೆಯಲಾಗಿತ್ತು. ಈ ಬಗ್ಗೆ ಅವರು ಪುತ್ರನ ಬಳಿ ವಿಚಾರಿಸಿದಾಗ, ಬ್ಯಾಂಕ್ಗೆ ಹೋಗಿ ಅಲ್ಲಿ ಅವರು ಕೆವೈಸಿ ಮಾಡಿಕೊಡುತ್ತಾರೆ ಎಂದಿದ್ದರು.
ಮಧ್ಯಾಹ್ನ ವೇಳೆಗೆ ಕರೆ ಬಂದಿದ್ದು ಕನ್ನಡದಲ್ಲಿ ಮಾತನಾಡಿದ ವ್ಯಕ್ತಿಯೊಬ್ಬ ಅಕೌಂಟ್ ನಂಬರ್ ಹೇಳಿದ್ದು, ಅದು ನನ್ನ ಅಕೌಂಟ್ ಎಂದು ಕೂಲಿ ಕಾರ್ಮಿಕ ಉತ್ತರಿಸಿದ್ದ. ಆಗ ನಿಮ್ಮ ಮೊಬೈಲ್ಗೆ ಒಟಿಪಿ ಬಂದಿದೆ. ಅದನ್ನು ಹೇಳಿ ಎಂದು ಹೇಳಿದ್ದಾಗ ಕೂಲಿ ಕಾರ್ಮಿಕ ಒಟಿಪಿ ನಂಬರ್ ಹೇಳಿದ್ದಾರೆ. ತಕ್ಷಣವೇ ಅಕೌಂಟ್ನಲ್ಲಿದ್ದ 1 ಲಕ್ಷ ರೂ. ಖೋತಾ ಆಗಿರುವ ಬಗ್ಗೆ ಮೊಬೈಲಿಗೆ ಮೆಸೇಜ್ ಬಂದಿತ್ತು.
ಹಣ ಕಳೆದುಕೊಂಡ ವ್ಯಕ್ತಿ ಕೂಲಿ ಕಾರ್ಮಿಕನಾಗಿದ್ದು, ಅಲ್ಪಸ್ವಲ್ಪ ಕೂಡಿಟ್ಟ ಹಣದ ಜತೆಗೆ ಇತ್ತೀಚೆಗೆ ಸಾಲದ ರೂಪದಲ್ಲಿ ಪಡೆದ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿದ್ದರು. ಕೂಡಿಟ್ಟ ಹಣದ ಜೊತೆಗೆ ಸಾಲದ ಹಣವೂ ವಂಚಕರ ಪಾಲಾಗಿದೆ.
Kyc otp fraud, coolie worker looses one lakh from his account at Puttur in Mangalore
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm