ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm