ಬ್ರೇಕಿಂಗ್ ನ್ಯೂಸ್
04-10-23 09:54 pm Mangalore Correspondent ಕ್ರೈಂ
ಮಂಗಳೂರು, ಅ.4: ಕಳ್ಳತನ ಪ್ರಕರಣದ ಬೆನ್ನು ಹತ್ತಿದ ಮುಲ್ಕಿ ಠಾಣೆ ಪೊಲೀಸರು ದಾವಣಗೆರೆ ಮೂಲದ ನಟೋರಿಯಸ್ ಕಳ್ಳರನ್ನು ಬಂಧಿಸಿದ್ದಾರೆ. ಬಂಧಿತರಿಂದ ಚಿನ್ನಾಭರಣ ಸಹಿತ 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನೂರು ಮಲಟ್ಟೆಹಳ್ಳಿ ಬಾಪೂಜಿ ಬಡಾವಣೆ ನಿವಾಸಿಗಳಾದ ರಘು ಎಸ್(30), ಮಂಜುನಾಥ (28), ವಿನೋಬ ನಗರ ನಿವಾಸಿ ಪ್ರಮೋದ್ ವಿ.(23), ಆವರಗೇರಿ, ಗೋಶಾಲೆ ನಿವಾಸಿ ಎಚ್.ರವಿಕಿರಣ್ (23), ಆವರಗೆರೆ ನಿವಾಸಿ ದವಲ ಸಾಬ್ (23), ಮಾಳಶೆಟ್ಟಿ ಗ್ರಾಮದ ಹೊನ್ನೂರು ನಿವಾಸಿ ಮಂಜುನಾಥ (29) ಬಂಧಿತರು. ಆರೋಪಿಗಳಿಂದ ಕಳವು ಮಾಡಿದ್ದ ಒಂದು ಹೋಂಡಾ ಬೈಕ್, 1 ರಾಯಲ್ ಎನ್ ಫೀಲ್ಡ್, 1 ಕಾರು ಮತ್ತು ಕರಿಮಣಿ ಸರ ಸೇರಿ ಒಟ್ಟು 7.63 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ಬಂಧಿತರ ಪೈಕಿ ಮೂವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದು, ಇಬ್ಬರನ್ನು ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಕಳೆದ ಸೆಪ್ಟೆಂಬರ್ 17ರಂದು ಮೂಲ್ಕಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಳ್ನಾಡಿನ ಚಂದ್ರಮೌಳೇಶ್ವರ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವಾಸಂತಿ ಶೆಟ್ಟಿ ಎಂಬವರ ಚಿನ್ನದ ಸರವನ್ನು ಕಳವು ಮಾಡಲಾಗಿತ್ತು. ಅದೇ ದಿನ ಚಂದ್ರಮೌಳೇಶ್ವರ ಬಸ್ ನಿಲ್ದಾಣದ ಬಳಿ ಸೂರ್ಯಪ್ರಕಾಶ ಎನ್ ಎಂಬವರು ನಿಲ್ಲಿಸಿದ್ದ ಕೆಎ-19-ಇಸಿ-2398 ರ ನೋಂದಣಿ ಸಂಖ್ಯೆಯಲ್ಲಿರುವ ಬಜಾಜ್ ಡಿಸ್ಕವರಿ ಬೈಕ್ ಕಳವು ಮಾಡಲಾಗಿತ್ತು. ಈ ಎರಡೂ ಕಳ್ಳತನಕ್ಕೆ ಸಂಬಂಧಿಸಿದಂತೆ ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸುಳಿವು ಆಧರಿಸಿ ದಾವಣಗೆರೆಯಲ್ಲಿ ಅಡಗಿದ್ದ ತಂಡವನ್ನು ಬಂಧಿಸಿದ್ದಾರೆ.
Mangalore Mulki robbery case, Five notorious robbers arrested from Davanagere.
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
20-04-25 08:42 pm
HK News Desk
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
20-04-25 05:42 pm
Mangalore Correspondent
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
20-04-25 10:52 pm
Bangalore Correspondent
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm
Gold smuggling case, Mangalore Court Verdict,...
19-04-25 10:46 pm
Ullal Gang Rape, Crime, Update, Mangalore: ಗ್...
19-04-25 09:22 pm
Ricky Rai Shot, Crime, Rakesh Malli, Mangalor...
19-04-25 11:01 am