ಬ್ರೇಕಿಂಗ್ ನ್ಯೂಸ್
09-10-23 01:53 pm Mangalore Correspondent ಕ್ರೈಂ
ಮಂಗಳೂರು, ಅ.9: ಖೀರ್ ಮಿಕ್ಸ್ ಪ್ಯಾಕೆಟ್ ನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ ತಪಾಸಣೆ ನಡೆಸಿದಾಗ ‘ಖೀರ್ ಮಿಕ್ಸ್’ ಪೊಟ್ಟಣಗಳ ಬಗ್ಗೆ ಕಸ್ಟಮ್ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ತಪಾಣೆಯಲ್ಲಿ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್ ಮೌಲ್ಯದ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಟ್ವೀಟ್ ಮಾಡಿದೆ.
ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿ ಬಳಿ ‘ಕಿಚನ್ ಟ್ರೆಜರ್ಸ್’ ಹೆಸರಿನ ಖೀರ್ ಮಿಕ್ಸ್ನ ಐದು ಪೊಟ್ಟಣಗಳಿದ್ದವು. ಸಂದೇಹ ಬಂದಿದ್ದರಿಂದ ಅವುಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಮೂಲಗಳು ತಿಳಿಸಿವೆ.
A passenger was arrested at mangaluru international airport for trying to smuggle gold from Dubai in a packet of kheer mix. The customs officials got suspicious about the 'Kheer Mix' packets when the bag of a passenger who landed at mangaluru international airport from Dubai was checked.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am