ಬ್ರೇಕಿಂಗ್ ನ್ಯೂಸ್
09-10-23 01:53 pm Mangalore Correspondent ಕ್ರೈಂ
ಮಂಗಳೂರು, ಅ.9: ಖೀರ್ ಮಿಕ್ಸ್ ಪ್ಯಾಕೆಟ್ ನಲ್ಲಿ ದುಬೈನಿಂದ ಅಕ್ರಮವಾಗಿ ಚಿನ್ನ ಇಟ್ಟು ಸಾಗಾಟಕ್ಕೆ ಯತ್ನಿಸುತ್ತಿದ್ದ ಪ್ರಯಾಣಿಕನನ್ನು ಮಂಗಳೂರು ಅಂತಾರಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.
ದುಬೈನಿಂದ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ ತಪಾಸಣೆ ನಡೆಸಿದಾಗ ‘ಖೀರ್ ಮಿಕ್ಸ್’ ಪೊಟ್ಟಣಗಳ ಬಗ್ಗೆ ಕಸ್ಟಮ್ ಅಧಿಕಾರಿಗಳಿಗೆ ಅನುಮಾನ ಬಂದಿತ್ತು. ತಪಾಣೆಯಲ್ಲಿ ಚಿನ್ನ ಪತ್ತೆಯಾಗಿದ್ದು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಆರೋಪಿಯಿಂದ 24 ಕ್ಯಾರೆಟ್ ಮೌಲ್ಯದ 347 ಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಇದರ ಮೌಲ್ಯ ₹ 20 ಲಕ್ಷ ಎಂದು ಅಂದಾಜಿಸಲಾಗಿದೆ ಎಂದು ಕಸ್ಟಮ್ಸ್ ಇಲಾಖೆ ಟ್ವೀಟ್ ಮಾಡಿದೆ.
ದುಬೈನಿಂದ ಬಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಬಂದಿಳಿದ ಪ್ರಯಾಣಿಕರೊಬ್ಬರ ಬ್ಯಾಗ್ನಲ್ಲಿ ಬಳಿ ‘ಕಿಚನ್ ಟ್ರೆಜರ್ಸ್’ ಹೆಸರಿನ ಖೀರ್ ಮಿಕ್ಸ್ನ ಐದು ಪೊಟ್ಟಣಗಳಿದ್ದವು. ಸಂದೇಹ ಬಂದಿದ್ದರಿಂದ ಅವುಗಳನ್ನು ತಪಾಸಣೆಗೊಳಪಡಿಸಿದಾಗ ಅದರಲ್ಲಿ ಚಿನ್ನ ಇರುವುದು ಗೊತ್ತಾಯಿತು ಎಂದು ವಿಮಾನ ನಿಲ್ದಾಣದ ಕಸ್ಟಮ್ಸ್ ಇಲಾಖೆ ಮೂಲಗಳು ತಿಳಿಸಿವೆ.
A passenger was arrested at mangaluru international airport for trying to smuggle gold from Dubai in a packet of kheer mix. The customs officials got suspicious about the 'Kheer Mix' packets when the bag of a passenger who landed at mangaluru international airport from Dubai was checked.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am