ಬ್ರೇಕಿಂಗ್ ನ್ಯೂಸ್
10-10-23 11:26 am Udupi Correspondent ಕ್ರೈಂ
ಉಡುಪಿ, ಅ.10: ಶಿವಳ್ಳಿ ಗ್ರಾಮದಲ್ಲಿ ಮನೆಯ ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Udupi, robbers flee with 70 lakhs gold after breaking into house.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am