ಬ್ರೇಕಿಂಗ್ ನ್ಯೂಸ್
10-10-23 11:26 am Udupi Correspondent ಕ್ರೈಂ
ಉಡುಪಿ, ಅ.10: ಶಿವಳ್ಳಿ ಗ್ರಾಮದಲ್ಲಿ ಮನೆಯ ಮಾಸ್ಟರ್ ಬೆಡ್ ರೂಮ್ನ ಬಾಗಿಲು ಮುರಿದು ಒಳಪ್ರವೇಶಿಸಿದ್ದ ಖದೀಮರು ಅಲ್ಮೇರಾದಲ್ಲಿಟ್ಟಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ಕದ್ದುಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಶಿವಳ್ಳಿ ಗ್ರಾಮದ ಲಾಲಾಲಜಪತ್ ರಾಯ್ ಮಾರ್ಗದ 4 ನೇ ಅಡ್ಡರಸ್ತೆಯಲ್ಲಿರುವ ಅಮ್ಮುಂಜೆ ವಿಟ್ಠಲ್ದಾಸ್ ನಾಯಕ್ ಅವರ ಮನೆಯಲ್ಲಿ ಕಳ್ಳತನ ನಡೆದಿದೆ.
ಮನೆಯ ಮುಂಬಾಗಿಲಿನ ಮತ್ತು ಮಾಸ್ಟರ್ ಬೆಡ್ ರೂಮ್ನ ಬಾಗಿಲುಗಳ ಬೀಗ ಮುರಿದು ಅಲ್ಮೇರಾಗಳ ಬೀಗಳನ್ನು ತೆರೆದು ಅದರಲ್ಲಿದ್ದ 1,882 ಗ್ರಾಂ. ತೂಕದ ಸುಮಾರು 66,36,300 ರೂ. ಮೌಲ್ಯದ ಚಿನ್ನಾಭರಣಗಳನ್ನು ಹಾಗೂ 7,450 ಗ್ರಾಂ. ತೂಕದ 6,70,500 ರೂ. ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿದ್ದಾರೆ. ಕಳವಾಗಿರುವ ಸೊತ್ತುಗಳ ಒಟ್ಟು ಮೌಲ್ಯದ 73,06,800 ರೂ. ಆಗಿದೆ. ಈ ಬಗ್ಗೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.
Udupi, robbers flee with 70 lakhs gold after breaking into house.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm