ಬ್ರೇಕಿಂಗ್ ನ್ಯೂಸ್
11-10-23 09:32 pm Mangalore Correspondent ಕ್ರೈಂ
ಮಂಗಳೂರು, ಅ.11: ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
20 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ;
ಅ.8 ರಂದು ವ್ಯಕ್ತಿಯಿಂದ 20 ಲಕ್ಷ ಮೌಲ್ಯದ 24 ಕ್ಯಾರೆಟ್ನ 347 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್ಗಳಲ್ಲಿ ತುಂಬಿಸಿ 'ಕಿಚನ್ ಟ್ರೆಸರ್ಸ್ ಮತ್ತು 'ಕೀರ್ಮಿಕ್ಸ್' ಎಂಬ ಲೇಬಲ್ ಹಾಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನದೊಂದಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
61 lakh worth gold seized by custom officers in Mangalore Airport.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am