ಬ್ರೇಕಿಂಗ್ ನ್ಯೂಸ್
11-10-23 09:32 pm Mangalore Correspondent ಕ್ರೈಂ
ಮಂಗಳೂರು, ಅ.11: ಅಬುಧಾಬಿಯಿಂದ ಸಾಗಿಸುತ್ತಿದ್ದ 61.06 ಲಕ್ಷ ರೂ. ಮೌಲ್ಯದ ಒಟ್ಟು 1,053 ಗ್ರಾಂ ತೂಕದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಅದನ್ನು ಗುಳಿಗೆಗಳ ಒಳಗೆ ಹಾಕಿ ಗುದದ್ವಾರದಲ್ಲಿಟ್ಟು ಸಾಗಿಸಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
20 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ;
ಅ.8 ರಂದು ವ್ಯಕ್ತಿಯಿಂದ 20 ಲಕ್ಷ ಮೌಲ್ಯದ 24 ಕ್ಯಾರೆಟ್ನ 347 ಗ್ರಾಂ ಚಿನ್ನವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕನೋರ್ವ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ. ಈ ವೇಳೆ ಕಸ್ಟಮ್ಸ್ ಅಧಿಕಾರಿಗಳು ಈತನನ್ನು ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಚಿನ್ನವನ್ನು ಬಿಳಿ ಪೌಡರ್ ರೂಪಕ್ಕೆ ಪರಿವರ್ತಿಸಿ 5 ಪ್ಯಾಕೆಟ್ಗಳಲ್ಲಿ ತುಂಬಿಸಿ 'ಕಿಚನ್ ಟ್ರೆಸರ್ಸ್ ಮತ್ತು 'ಕೀರ್ಮಿಕ್ಸ್' ಎಂಬ ಲೇಬಲ್ ಹಾಕಿ ಸಾಗಣೆ ಮಾಡುತ್ತಿರುವುದು ಪತ್ತೆಯಾಗಿದೆ. ತಕ್ಷಣ ಕಸ್ಟಮ್ಸ್ ಅಧಿಕಾರಿಗಳು ಚಿನ್ನದೊಂದಿಗೆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
61 lakh worth gold seized by custom officers in Mangalore Airport.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
11-01-26 09:59 pm
Mangaluru Staff
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm