ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm