ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am