ಬ್ರೇಕಿಂಗ್ ನ್ಯೂಸ್
12-10-23 12:35 pm HK News Desk ಕ್ರೈಂ
ಚಿಕ್ಕಬಳ್ಳಾಪುರ, ಅ.12: ದಿನೇ ದಿನೇ ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ಅಪರಾಧಗಳೊಂದಿಗೆ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ. ಅನ್ಯಜಾತಿಯ ಯುವಕನನ್ನು ಪ್ರೀತಿಸುತ್ತಿದ್ದಳೆಂದು ಮಗಳ ಕತ್ತು ಕೊಯ್ದು ಕೊಲೆ ಮಾಡಿರುವ ತಂದೆ, ತಾನೇ ಪೊಲೀಸರಿಗೆ ಶರಣಾದ ಘಟನೆ ದೇವನಹಳ್ಳಿ ತಾಲೂಕಿನ ಬಿದಲೂರು ಗ್ರಾಮದಲ್ಲಿ ನಡೆದಿದೆ.
ಯುವತಿ ಕವನ (20) ಮೃತ ದುರ್ದೈವಿ, ಮಂಜುನಾಥ್ (47) ಕೊಲೆ ಮಾಡಿ ಪೋಲಿಸರಿಗೆ ಶರಣಾಗಿರುವ ತಂದೆ. ಮಗಳು ಪ್ರೀತಿ ಮಾಡುತ್ತಿದ್ದ ವಿಷಯ ತಿಳಿದು ಆಕ್ರೋಶಗೊಂಡಿದ್ದ ತಂದೆ, ಮಗಳನ್ನ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾನೆ. ಸ್ಥಳಕ್ಕೆ ವಿಶ್ವನಾಥಪುರ ಪೋಲಿಸರು ಭೇಟಿ ಪರಿಶೀಲಿಸಿದ್ದು, ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕೊಲೆ ಆರೋಪಿ ಮಂಜುನಾಥ್ ಕಿರಿಯ ಮಗಳು ಪ್ರೀತಿಸಿ ಬೇರೊಬ್ಬ ಯುವಕನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆಯಲ್ಲಿ ಹಿರಿಯ ಮಗಳ ಜೊತೆ ತಡರಾತ್ರಿ ಗಲಾಟೆ ನಡೆದಿತ್ತು. ಚಿಕ್ಕವಳು ಓಡಿ ಹೋದಳು, ನೀನೂ ಸಹ ಅನ್ಯಜಾತಿ ಯವಕನನ್ನ ಪ್ರೀತಿ ಮಾಡ್ತಿದ್ದೀಯಾ? ನಾವು ಊರಲ್ಲಿ ಹೇಗೆ ಮರ್ಯಾದೆಯಿಂದ ಒಡಾಡಬೇಕು ಅಂತಾ ಮಗಳನ್ನ ಕೊಂದೇಬಿಟ್ಟಿದ್ದಾನೆ.
ಚಿಕನ್ ಅಂಗಡಿ ಇಟ್ಟುಕೊಂಡಿದ್ದ ಮಂಜುನಾಥ್, ಕೋಳಿ ಕತ್ತರಿಸುವ ಕತ್ತಿಯಿಂದಲೇ ಮಗಳ ಕತ್ತು ಕೊಯ್ದು ಕೊಲೆ ಮಾಡಿ, ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
Father kills daughter over love affair intercaste in chikkaballapura.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm