ಬ್ರೇಕಿಂಗ್ ನ್ಯೂಸ್
06-08-20 08:51 am Headline Karnataka News Network ಕ್ರೈಂ
ಮುಂಬೈ: ಬಾಲಿವುಡ್ ಕಿರುತೆರೆಯ ಪ್ರತಿಭಾನ್ವಿತ ನಟ ಸಮೀರ್ ಶರ್ಮಾ (44) ತಮ್ಮ ಮನೆಯಲ್ಲಿಯೇ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಶರ್ಮಾ ಮುಂಬೈನ ಪಶ್ಚಿಮ ಮಲಾಡ್ನ ರಸ್ತೆಯಲ್ಲಿರುವ ನೇಹಾ ಸಿಹೆಚ್ಎಸ್ ಬಿಲ್ಡಿಂಗ್ನ ಫ್ಲ್ಯಾಟ್ ನಲ್ಲಿ ವಾಸವಾಗಿದ್ದರು. ಆದರೆ ಬುಧವಾರ ರಾತ್ರಿ ಫ್ಲ್ಯಾಟ್ನ ಅಡುಗೆ ಮನೆಯಲ್ಲಿ ನೇಣು ಬಿಗಿದ ಸೀತಿಯಲ್ಲಿ ಪತ್ತೆಯಾಗಿದ್ದಾರೆ.
ಸಮೀರ್ ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆ ನಿವಾಸಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ಒಡೆದು ನೋಡಿದಾಗ ಸಮೀರ್ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸಾವನ್ನಪ್ಪಿದ ಎರಡು ದಿನ ಮೇಲಾಗಿದ್ದರಿಂದ ಶವ ಕೊಳೆಯಲಾರಂಭಿಸಿತ್ತು.
ಕಳೆದ ಫೆಬ್ರವರಿಯಲ್ಲಿ ಅವರು ಈ ಅಪಾರ್ಟ್ಮೆಂಟ್ಅನ್ನು ಬಾಡಿಗೆಗೆ ಪಡೆದಿದ್ದರು. ಸಮೀರ್ ದೇಹದ ಸ್ಥಿತಿಯನ್ನು ನೋಡಿದರೆ ಅವರು ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಮೇಲ್ನೋಟಕ್ಕೆ ಆತ್ಮಹತ್ಯೆ ಎಂದು ತಿಳಿದು ಬಂದಿದೆ ಎಂದು ಪೊಲೀಸರು ಹೇಳಿದ್ದು, ಸಮೀರ್ ಮನೆಯಲ್ಲಿ ಯಾವುದೇ ಡೆತ್ ನೋಟ್ ಲಭ್ಯವಾಗಿಲ್ಲ. ನೆರೆಹೊರೆಯವರ ಪ್ರಕಾರ ಸಮೀರ್ ಕಳೆದ ಕೆಲ ದಿನಗಳಿಂದ ಒಂಟಿಯಾಗಿರುತ್ತಿದ್ದರು. ಹೊರಗಡೆ ಹೆಚ್ಚು ಕಾಣಿಸಿಕೊಳ್ಳುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಸದ್ಯಕ್ಕೆ ಪೊಲೀಸರು ಈ ಕುರಿತು ಪ್ರಕರಣ ದಾಖಲಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸಮೀರ್ ಸೂಪರ್ ಹಿಟ್ ಧಾರಾವಾಹಿಗಳಾದ ‘ದಿಲ್ ಕ್ಯಾ ಚಾಹ್ತಾ’, ‘ಕಹಾನಿ ಘರ್ ಘರ್ ಕೀ’, ‘ಸಾಸ್ ಕಭೀ ಬಹು ಥೀ’ ಗಳಲ್ಲಿ ನಟಿಸಿದ್ದರು. ‘ಯೇ ರಿಶ್ತೆ ಹೈ ಪ್ಯಾರ್ ಕೇ’ ಧಾರಾವಾಹಿಯ ಶೌರ್ಯ ಪಾತ್ರ ಸಮೀರ್ ಗೆ ಹೆಚ್ಚು ಜನಪ್ರಿಯತೆ ತಂದು ಕೊಟ್ಟಿತ್ತು.
09-10-25 12:57 pm
Bangalore Correspondent
ಕಾಂತಾರ ಭರ್ಜರಿ ರೆಸ್ಪಾನ್ಸ್ ; ಏಳೇ ದಿನಕ್ಕೆ 450 ಕೋ...
08-10-25 11:04 pm
ಕಳ್ಳತನ ಪ್ರಕರಣದಲ್ಲಿ ರಿಕವರಿ ಮಾಡಿದ್ದ 2 ಕಿಲೋ ಚಿನ್...
08-10-25 09:21 am
ಪರಿಶಿಷ್ಟ ಜಾತಿಗೆ ಸೇರಿದವರು ಬೌದ್ಧ ಧರ್ಮಕ್ಕೆ ಮತಾಂತ...
07-10-25 11:20 pm
Big Boss, Prashanth Sambargi, Dk Shivakumar,...
07-10-25 10:49 pm
09-10-25 12:12 pm
HK News Desk
Navi Mumbai International Airport, PM Narendr...
08-10-25 08:57 pm
Nirmala Sitharaman, Cybersecurity: ನನ್ನ ಹೆಸರಿ...
08-10-25 08:40 pm
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶದಲ್ಲಿ ಮತ್ತೆ ಆರ...
08-10-25 05:49 pm
ಹಿಮಾಚಲ ಪ್ರದೇಶದಲ್ಲಿ ಭಾರೀ ಭೂಕುಸಿತ ; ಅವಶೇಷಗಳಡಿ ಸ...
08-10-25 09:24 am
09-10-25 01:59 pm
Udupi Correspondent
ರಾಜಕೀಯ ಲಾಭಕ್ಕೆ ಶಾರದೋತ್ಸವ ಘಟನೆಯನ್ನ ಬಿಜೆಪಿ ಹಿಂದ...
09-10-25 11:58 am
Ullal, Fish Meal Factory Fire Breaks: ಉಳ್ಳಾಲ...
08-10-25 10:09 pm
ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹಕ್ಕಿದೆ, ಸಹಕಾ...
08-10-25 06:07 pm
ತಲಪಾಡಿಯಲ್ಲಿ ಮಾನವ ಅಸ್ಥಿಪಂಜರ ಪತ್ತೆ ಪ್ರಕರಣ ; ಬಿಹ...
07-10-25 11:14 pm
08-10-25 08:47 pm
HK News Desk
ಸುರತ್ಕಲ್, ಮೂಡುಬಿದ್ರೆಯಲ್ಲಿ ಅಕ್ರಮ ಕಸಾಯಿಖಾನೆಗೆ ಪ...
08-10-25 12:23 pm
ಉಡುಪಿಯಲ್ಲಿ ಶಾಲಾ, ಕಾಲೇಜು ಬಸ್ಗಳ ನಕಲಿ ವಿಮಾ ಜಾಲ...
08-10-25 09:17 am
ಸುರತ್ಕಲ್ ನಲ್ಲಿ ಪಿಕಪ್ ಕಳವು ; ಅಂತರಾಜ್ಯ ಕುಖ್ಯಾತ...
07-10-25 10:13 pm
Kasaragod Gang War, Crime: ಕುಂಬಳೆ ಸೀತಾಂಗೋಳಿಯಲ...
07-10-25 10:31 am