ಬ್ರೇಕಿಂಗ್ ನ್ಯೂಸ್
12-10-23 09:34 pm Bangalore Correspondent ಕ್ರೈಂ
ಬೆಂಗಳೂರು, ಅ.12: ಸಿನಿಮೀಯ ಶೈಲಿಯಲ್ಲಿ ಬಂದ ನಾಲ್ವರು ದರೋಡೆಕೋರರ ತಂಡ ಹಾಡಹಗಲೇ ಜ್ಯುವೆಲ್ಲರಿ ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ದರೋಡೆ ಮಾಡಿರುವ ಘಟನೆ ಬ್ಯಾಡರಹಳ್ಳಿ ಠಾಣಾ ವ್ಯಾಪ್ತಿಯ ಪೈಪ್ ಲೈನ್ ರಸ್ತೆಯಲ್ಲಿ ನಡೆದಿದೆ. ಇಂದು ಬೆಳಗ್ಗೆ 10:45ರ ಸುಮಾರಿಗೆ ಘಟನೆ ನಡೆದಿದ್ದು, ಶಾಪ್ ಮಾಲೀಕ ಮನೋಜ್ ಲೋಹರ್ (30) ಮೇಲೆ ಗುಂಡು ಹಾರಿಸಿರುವ ದುಷ್ಕರ್ಮಿಗಳು 1 ಕೆ.ಜಿ ತೂಕದ ಚಿನ್ನಾಭರಣದೊಂದಿಗೆ ಪರಾರಿಯಾಗಿದ್ದಾರೆ.
ಬೆಳಗ್ಗೆ 2 ದ್ವಿಚಕ್ರ ವಾಹನಗಳಲ್ಲಿ ಮಾರಕಾಸ್ತ್ರಗಳ ಸಹಿತ ಬ್ಯಾಡರಹಳ್ಳಿ ವ್ಯಾಪ್ತಿಯ ವಿನಾಯಕ ಜ್ಯುವೆಲ್ಲರಿ ಶಾಪ್ ಬಳಿ ಬಂದ ಆರೋಪಿಗಳು, ಮಾಲೀಕ ಮನೋಜ್ ನನ್ನು ಬೆದರಿಸಿ ದರೋಡೆಗೆ ಯತ್ನಿಸಿದ್ದಾರೆ. ಮನೋಜ್ ತಡೆಯುವ ಪ್ರಯತ್ನ ಮಾಡಿದಾಗ ಆತನ ತೊಡೆಗೆ ಗುಂಡು ಹಾರಿಸಿ, ಶಾಪ್ನಲ್ಲಿದ್ದ ಒಂದು ಕೆ.ಜಿಯಷ್ಟು ಚಿನ್ನಾಭರಣ ದೋಚಿದ್ದಾರೆ.
ಬಂಗಾರ ದೋಚಿದ ಬಳಿಕ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳನ್ನು ಮನೋಜ್ ತಡೆಯಲು ಯತ್ನಿಸಿದ್ದಾರೆ. ಆಗ ಎಚ್ಚೆತ್ತ ದುಷ್ಕರ್ಮಿಗಳು ತಾವು ತಂದಿದ್ದ ಒಂದು ಬೈಕ್ ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಗಾಯಾಳು ಮನೋಜ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
A group of four robbers, who came in cinematic style, shot at a jewellery shop owner in broad daylight and robbed him on pipeline road under Byadarahalli police station limits. The incident took place at around 12:10 am when the miscreants opened fire on the shop owner Manoj Lohar (45) and fled with gold ornaments weighing 30 kg.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am