ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm