ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm