ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am