ಬ್ರೇಕಿಂಗ್ ನ್ಯೂಸ್
12-10-23 10:45 pm Mangalore Correspondent ಕ್ರೈಂ
ಸುಳ್ಯ, ಅ.12: ವಿಸ್ತಾರ ಏರ್ಲೈನ್ಸ್ ಸಂಸ್ಥೆಯಲ್ಲಿ ಉದ್ಯೋಗ ತೆಗೆಸಿಕೊಡುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಮಹಿಳೆಯೊಬ್ಬರಿಂದ 13 ಲಕ್ಷಕ್ಕೂ ಹೆಚ್ಚು ಮೊತ್ತವನ್ನು ಪೀಕಿಸಿರುವ ಘಟನೆ ನಡೆದಿದ್ದು ವಂಚನೆಗೊಳಗಾದ ಮಹಿಳೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿದ್ದಾರೆ.
ಸುಳ್ಯ ತಾಲೂಕಿನ ಅಮರಪಡ್ನೂರು ಗ್ರಾಮದ ನಿವಾಸಿ ಯಶ್ವಿನಿ ಕೆಬಿ ಎಂಬವರು ವಂಚನೆಗೆ ಒಳಗಾದವರು. ಅಪರಿಚಿತ ವ್ಯಕ್ತಿ ಜುಲೈ 15ರಂದು ಫೋನ್ ಮಾಡಿದ್ದು ತನ್ನನ್ನು ವಿಸ್ತಾರ ಏರ್ಲೈನ್ಸ್ ಸಿಂಗಾಪುರ ಬ್ರಾಂಚ್, ದೇವನಹಳ್ಳಿ ಬೆಂಗಳೂರು ಸಂಸ್ಥೆಯಿಂದ ಎಂದು ಪರಿಚಯಿಸಿಕೊಂಡಿದ್ದ. ತಮ್ಮ ಸಂಸ್ಥೆಯಲ್ಲಿ ಉದ್ಯೋಗ ಖಾಲಿಯಿದ್ದು ಹೆಚ್ಚಿನ ಸಂಬಳ ಹಾಗೂ ಇನ್ನಿತರ ಸೌಲಭ್ಯಗಳು ನೀಡುವುದಾಗಿ ತಿಳಿಸಿದ್ದ.
ಆದರೆ ಉದ್ಯೋಗ ತೆಗೆಸಿಕೊಡಲು ಹಣದ ಅಗತ್ಯವಿದೆಯೆಂದು ತಿಳಿಸಿದ್ದು ಪದೇ ಪದೇ ಕರೆ ಮಾಡಿ ಹಣ ಕೇಳಿ ಪಡೆದಿದ್ದಾನೆ. ಒಟ್ಟು ವಿವಿಧ ಹಂತಗಳಲ್ಲಿ 13,00,997 ರೂ. ಗಳನ್ನು ಆನ್ಲೈನ್ ಮೂಲಕ ಪಾವತಿಸಿದ್ದು ಉದ್ಯೋಗ ನೀಡದೇ ಮೋಸ ಮಾಡಿದ್ದಾರೆ ಎಂದು ಮಹಿಳೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಐಪಿಸಿ ಕಲಂ 419, 420 ಮತ್ತು ಐಟಿ ಆಕ್ಟ್ 66 (ಡಿ) ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Mangalore Sulia Job fraud, woman loses 13 lakhs of getting job in Vistara Airlines.
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am