ಬ್ರೇಕಿಂಗ್ ನ್ಯೂಸ್
14-10-23 10:14 pm Mangalore Correspondent ಕ್ರೈಂ
ಮಂಗಳೂರು, ಅ.14: ನಗರದ ಕಂಕನಾಡಿ ಬಳಿಯ ನಾಗುರಿಯಲ್ಲಿ ಮೋಟೋ ಕ್ಲೌಂಜ್ ಬುಲೆಟ್ ಬೈಕ್ ಶೋರೂಮ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿಶನ್ ಎಂಬವರು ತನ್ನ ಬುಲೆಟ್ ಬೈಕ್ ಕಳವಾಗಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಇದೇ ವೇಳೆ, ಕದ್ರಿ ಠಾಣೆಯಲ್ಲಿ ಯಮಹಾ ಎಫ್ ಜೆಡ್ ಬೈಕ್ ಕಳವಾದ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಇವೆರಡು ಬೈಕ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ಹಳೆಕೋಟೆ ನಿವಾಸಿ ಮಹಮ್ಮದ್ ಅರಾಫತ್ (24) ಎಂದು ಗುರುತಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಚ್.ಎಸ್ ಭಜಂತ್ರಿ, ಎಸ್ಐಗಳಾದ ಅನಿತಾ ನಿಕ್ಕಂ, ಶಿವಕುಮಾರ್, ಶಾಂತಪ್ಪ, ಸಿಬಂದಿಗಳಾದ ಶಾಜು ನಾಯರ್, ಕುಶಾಲ್ ಹೆಗ್ಡೆ, ದೀಪಕ್, ಸಂತೋಷ್, ಹರೀಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Bike robber arrested by kankanady town police over stealing two bikes from Ullal in Mangalore.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm