ಬ್ರೇಕಿಂಗ್ ನ್ಯೂಸ್
14-10-23 10:14 pm Mangalore Correspondent ಕ್ರೈಂ
ಮಂಗಳೂರು, ಅ.14: ನಗರದ ಕಂಕನಾಡಿ ಬಳಿಯ ನಾಗುರಿಯಲ್ಲಿ ಮೋಟೋ ಕ್ಲೌಂಜ್ ಬುಲೆಟ್ ಬೈಕ್ ಶೋರೂಮ್ ಮುಂಭಾಗದಲ್ಲಿ ನಿಲ್ಲಿಸಿದ್ದ ಬುಲೆಟ್ ಬೈಕ್ ಕಳವುಗೈದ ಪ್ರಕರಣದಲ್ಲಿ ಆರೋಪಿಯನ್ನು ಕಂಕನಾಡಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕಿಶನ್ ಎಂಬವರು ತನ್ನ ಬುಲೆಟ್ ಬೈಕ್ ಕಳವಾಗಿದ್ದ ಬಗ್ಗೆ ಪೊಲೀಸ್ ದೂರು ನೀಡಿದ್ದರು. ಇದೇ ವೇಳೆ, ಕದ್ರಿ ಠಾಣೆಯಲ್ಲಿ ಯಮಹಾ ಎಫ್ ಜೆಡ್ ಬೈಕ್ ಕಳವಾದ ಬಗ್ಗೆ ಪೊಲೀಸ್ ದೂರು ದಾಖಲಾಗಿತ್ತು. ಇವೆರಡು ಬೈಕ್ ಗಳನ್ನು ಪೊಲೀಸರು ಪತ್ತೆ ಮಾಡಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಉಳ್ಳಾಲ ಹಳೆಕೋಟೆ ನಿವಾಸಿ ಮಹಮ್ಮದ್ ಅರಾಫತ್ (24) ಎಂದು ಗುರುತಿಸಲಾಗಿದೆ.
ಕಂಕನಾಡಿ ನಗರ ಠಾಣೆಯ ಇನ್ಸ್ ಪೆಕ್ಟರ್ ಎಚ್.ಎಸ್ ಭಜಂತ್ರಿ, ಎಸ್ಐಗಳಾದ ಅನಿತಾ ನಿಕ್ಕಂ, ಶಿವಕುಮಾರ್, ಶಾಂತಪ್ಪ, ಸಿಬಂದಿಗಳಾದ ಶಾಜು ನಾಯರ್, ಕುಶಾಲ್ ಹೆಗ್ಡೆ, ದೀಪಕ್, ಸಂತೋಷ್, ಹರೀಶ್, ರಾಘವೇಂದ್ರ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Bike robber arrested by kankanady town police over stealing two bikes from Ullal in Mangalore.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm