ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am