ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm