ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am