ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm