ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm