ಬ್ರೇಕಿಂಗ್ ನ್ಯೂಸ್
15-10-23 05:21 pm Bengaluru Correspondent ಕ್ರೈಂ
ಚಿತ್ರದುರ್ಗ, ಅ 15: ಟಿವಿ ರಿಮೋಟ್ ವಿಚಾರಕ್ಕೆ ಇಬ್ಬರು ಮಕ್ಕಳ ಮಧ್ಯೆ ನಡೆದ ಜಗಳದಳಲ್ಲಿ ಓರ್ವ ಮೃತಪಟ್ಟಿರುವ ಘಟನೆ ಮೊಳಕಾಲ್ಮೂರು NMS ಬಡಾವಣೆಯಲ್ಲಿ ಶನಿವಾರ ರಾತ್ರಿ ವರದಿಯಾಗಿದೆ.
ಚಂದ್ರಶೇಖರ್ (16) ಮೃತಪಟ್ಟಿರುವ ಬಾಲಕ ಎಂದು ಗುರುತಿಸಲಾಗಿದೆ.
ಟಿ.ವಿ. ರಿಮೋಟ್ ಬೇಕು ಎಂಬ ವಿಚಾರಕ್ಕಾಗಿ ಇಬ್ಬರು ಮಕ್ಕಳು ಜಗಳ ಆಡುತ್ತಿದ್ದಾಗ, ಪಾರ್ಶ್ವವಾಯು ಪೀಡಿತನಾಗಿದ್ದ ತಂದೆ ಲಕ್ಷ್ಮಣ ಬಾಬು ಎಂಬುವವರು ಸಿಟ್ಟಿಗೆದ್ದು ಕುಳಿತಲ್ಲಿಂದಲೇ ಬೀಸಿ ಎಸೆದ ಕತ್ತರಿಯಿಂದ ಚಂದ್ರಶೇಖರ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಕತ್ತರಿ ಚಂದ್ರಶೇಖರನ ಕುತ್ತಿಗೆಯ ಬಲಭಾಗಕ್ಕೆ ಬಿದ್ದ ಕಾರಣ ತೀವ್ರ ರಕ್ತ ಸ್ರಾವವಾಗಿದೆ. ತಕ್ಷಣ ಚಂದ್ರಶೇಖರನ ತಾಯಿ ಗಾಯಾಳು ಪುತ್ರನನ್ನು ಪಟ್ಟಣದಲ್ಲಿರುವ ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಮಾರ್ಗ ಮಧ್ಯೆ ರಾಂಪುರ ಸಮೀಪ ಪುತ್ರ ಮೃತಪಟ್ಟಿದ್ದಾನೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಪಿಎಸ್ಐ ಪಾಂಡುರಂಗ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊಳಕಾಲ್ಮೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
Tv Remote fight between sons, father throws sizer, son killed in Chitradurga
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm