ಬ್ರೇಕಿಂಗ್ ನ್ಯೂಸ್
15-10-23 08:42 pm Mangaluru Correspodent ಕ್ರೈಂ
ಮಂಗಳೂರು, ಅ.15: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಡಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
Mangalore Cricket Betting, Two arrested by CCB Police for cricket betting. The Mangalore City Police's Surathkal and Kavoor police stations have apprehended two individuals who were allegedly involved in unlawful cricket betting, particularly related to matches of the ICC World Cup.
22-07-25 11:10 pm
Bangalore Correspondent
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
22-07-25 11:13 pm
Mangalore Correspondent
ಧರ್ಮಸ್ಥಳ ಕೇಸ್ ; ಸಹಾಯವಾಣಿ ಆರಂಭಿಸುವಂತೆ ರಾಜ್ಯ ಸರ...
22-07-25 10:57 pm
Mangalore Yathicorp AI: ಯತಿಕಾರ್ಪ್ ಸಂಸ್ಥೆಯಿಂದ...
22-07-25 09:42 pm
Mangalore Hotel Kodakkene Owner Suicide: ಹೊಟೇ...
22-07-25 01:27 pm
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
22-07-25 09:45 pm
Mangalore Correspondent
Kalaburagi Jewellery Robbery, Arrest: ಕಲಬುರಗಿ...
22-07-25 12:38 pm
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm