ಬ್ರೇಕಿಂಗ್ ನ್ಯೂಸ್
15-10-23 08:42 pm Mangaluru Correspodent ಕ್ರೈಂ
ಮಂಗಳೂರು, ಅ.15: ಮಂಗಳೂರು ನಗರದ ಸುರತ್ಕಲ್ ಮತ್ತು ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ನಿರತರಾಗಿದ್ದ ಇಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯ ಚೇಳ್ಯಾರು ಪರಿಸರದಲ್ಲಿ ಹಾಗೂ ಕಾವೂರು ಪೊಲೀಸ್ ಠಾಣೆ ವ್ಯಾಪ್ತಿಯ ಫಳ್ನೀರು ಎಂಬಲ್ಲಿ ಮೊಬೈಲ್ ಫೋನ್ ನಲ್ಲಿ ಬೆಟ್ಟಿಂಗ್ ಅ್ಯಪ್ ಉಪಯೋಗಿಸಿಕೊಂಡು ಪ್ರಸ್ತುತ ನಡೆಯುತ್ತಿರುವ ವಿಶ್ವಕಪ್ ಕ್ರಿಕೆಟ್ ಪಂದ್ಯಾಟಗಳ ಸೋಲು ಗೆಲುವಿನ ಬಗ್ಗೆ ಕ್ರಿಕೆಟ್ ಬೆಟ್ಟಿಂಗ್ ಜೂಜಾಡಿ ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಿ ಅಕ್ರಮ ಬೆಟ್ಟಿಂಗ್ ದಂಧೆಯಲ್ಲಿ ನಿರತರಾಗಿರುವ ಖಚಿತ ಮಾಹಿತಿಯೊಂದಿಗೆ ಸಿಸಿಬಿ ಪೊಲೀಸರು ಎರಡು ಕಡೆ ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ.
ಹಳೆಯಂಗಡಿ ಬಳಿಯ ಚೇಳ್ಯಾರು ನಿವಾಸಿ ದೀಪಕ್(33), ಮರಕಡ ಪಂಜಗುತ್ತು ಮನೆ ನಿವಾಸಿ ಸಂದೀಪ್ ಶೆಟ್ಟಿ(38) ಬಂಧಿತರು. ಇವರ ವಶದಿಂದ ಬೆಟ್ಟಿಂಗ್ ದಂಧೆಗೆ ಸಾರ್ವಜನಿಕರಿಂದ ಸಂಗ್ರಹಿಸಿದ ಒಟ್ಟು ರೂ. 31,000/- ನಗದು ಹಾಗೂ 4 ಮೊಬೈಲ್ ಫೋನ್ ಗಳನ್ನು ವಶಪಡಿಸಲಾಗಿದೆ. ವಶಪಡಿಸಿಕೊಂಡ ಸೊತ್ತಿನ ಆಂದಾಜು ಮೌಲ್ಯ ರೂ. 1,11,000/- ಆಗಬಹುದು. ಈ ಬಗ್ಗೆ ಸುರತ್ಕಲ್ ಹಾಗೂ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಬೆಟ್ಟಿಂಗ್ ದಂಧೆಯಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ.
Mangalore Cricket Betting, Two arrested by CCB Police for cricket betting. The Mangalore City Police's Surathkal and Kavoor police stations have apprehended two individuals who were allegedly involved in unlawful cricket betting, particularly related to matches of the ICC World Cup.
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm