ಬ್ರೇಕಿಂಗ್ ನ್ಯೂಸ್
16-10-23 01:12 pm Mangalore Correspondent ಕ್ರೈಂ
ಮಂಗಳೂರು, ಅ.16: ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್ಪೋರ್ಟಿನಲ್ಲಿ ಬಂಧಿಸಲಾಗಿದೆ.
ಮಂಗಳೂರು ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ. ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ ತೌಸಿಫ್ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.
ಅಕ್ಟೋಬರ್ 14ರಂದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ತೌಸಿಫ್, ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಲುಕ್ ಔಟ್ ನೋಟೀಸ್ ಇರುವುದನ್ನು ಗಮನಿಸಿ, ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳೂರು ಪೊಲೀಸರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Mangalore accused absconding since four years arrested by police in Mumbai airport. The arrested has been identified as Thousif (27).
17-03-26 12:09 pm
HK News Staffer
ಮಂಜೇಶ್ವರ ಮತಕ್ಷೇತ್ರ ; ಎಕೆಎಂ ಅಶ್ರಫ್ ವಿರುದ್ಧ ಮತ್...
16-03-26 05:52 pm
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
17-03-26 07:35 pm
HK News Staffer
Inspector Sandesh Suspended: ಮಹಿಳೆಯರ ಜೊತೆಗೆ ದ...
17-03-26 07:16 pm
ಕೊಂಕಣಿ ಸಾಹಿತಿ ಎಚ್.ಎಂ. ಪೆರ್ನಾಲ್ ಅವರಿಗೆ ಕೇಂದ್ರ...
17-03-26 05:46 pm
ಸಂಚಾರ ನಿಯಮ ಉಲ್ಲಂಘನೆ ; ಸುಳ್ಯದಲ್ಲಿ 'ಸಮುದಾಯ ಸೇವೆ...
17-03-26 03:06 pm
Inspector Sandesh, Mangalore: ಮೂಡುಬಿದ್ರೆ ಇನ್ಸ...
17-03-26 01:55 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am