ಬ್ರೇಕಿಂಗ್ ನ್ಯೂಸ್
16-10-23 01:12 pm Mangalore Correspondent ಕ್ರೈಂ
ಮಂಗಳೂರು, ಅ.16: ಗಲಾಟೆ, ದೊಂಬಿ ಹಾಗೂ ಮಾರಣಾಂತಿಕ ಹಲ್ಲೆ ಪ್ರಕರಣದಲ್ಲಿ ಬಂಧನಕ್ಕೀಡಾಗಿ ಜಾಮೀನು ಪಡೆದ ಬಳಿಕ ವಿದೇಶಕ್ಕೆ ಹಾರಿ ನಾಲ್ಕು ವರ್ಷಗಳಿಂದ ವಿದೇಶದಲ್ಲೇ ತಲೆಮರೆಸಿಕೊಂಡಿದ್ದ ಮಂಗಳೂರು ಮೂಲದ ಆರೋಪಿಯನ್ನು ಮುಂಬೈ ಏರ್ಪೋರ್ಟಿನಲ್ಲಿ ಬಂಧಿಸಲಾಗಿದೆ.
ಮಂಗಳೂರು ನಗರದ ಬಜಾಲ್, ಫೈಜಲ್ ನಗರ ನಿವಾಸಿ ತೌಸೀಫ್(27) ಬಂಧಿತ. ನಾಲ್ಕು ವರ್ಷಗಳಿಂದ ನ್ಯಾಯಾಲಯಕ್ಕೂ ಹಾಜರಾಗದೆ, ಪೊಲೀಸರಿಗೂ ಸಿಗದೇ ತಲೆಮರೆಸಿಕೊಂಡು ವಿದೇಶದಲ್ಲಿ ಅಡಗಿದ್ದ ತೌಸಿಫ್ ಬಗ್ಗೆ ಮಂಗಳೂರು ಗ್ರಾಮಾಂತರ ಪೊಲೀಸರು ಲುಕ್ ಔಟ್ ನೋಟೀಸ್ ಹೊರಡಿಸಿದ್ದರು.
ಅಕ್ಟೋಬರ್ 14ರಂದು ಸೌದಿ ಅರೇಬಿಯಾದಿಂದ ಮಂಗಳೂರಿಗೆ ಬರಲು ತೌಸಿಫ್, ಮುಂಬೈನ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದಿದ್ದಾನೆ. ಈ ವೇಳೆ ವಿಮಾನ ನಿಲ್ದಾಣದ ಇಮಿಗ್ರೇಷನ್ ಅಧಿಕಾರಿಗಳು ಲುಕ್ ಔಟ್ ನೋಟೀಸ್ ಇರುವುದನ್ನು ಗಮನಿಸಿ, ಮಂಗಳೂರು ಗ್ರಾಮಾಂತರ ಪೊಲೀಸರಿಗೆ ಮಾಹಿತಿ ನೀಡಿದ್ದರು. ಮಂಗಳೂರು ಪೊಲೀಸರು ಮುಂಬೈಗೆ ತೆರಳಿ ಆರೋಪಿಯನ್ನು ವಶಕ್ಕೆ ಪಡೆದು ಮಂಗಳೂರಿಗೆ ಕರೆತಂದಿದ್ದಾರೆ. ಆರೋಪಿ ತೌಸೀಫ್ ಗೆ ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
Mangalore accused absconding since four years arrested by police in Mumbai airport. The arrested has been identified as Thousif (27).
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm