ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am