ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 09:48 pm
HK News Staffer
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 11:07 pm
Mangaluru Staffer
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm
ಸಚಿವ ಸ್ಥಾನ ಕೊಡಿಸಲು ಮೂರು ಕೋಟಿ ಬೇಡಿಕೆ ; ಕೇರಳದ ಶ...
27-07-26 09:04 pm
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm