ಬ್ರೇಕಿಂಗ್ ನ್ಯೂಸ್
16-10-23 01:24 pm Bengalore Correspondent ಕ್ರೈಂ
ಬೆಂಗಳೂರು, ಅ.16: ''ದಾಂಪತ್ಯದ ರಹಸ್ಯಗಳನ್ನು ತನ್ನ ಸ್ನೇಹಿತರೊಂದಿಗೆ ಚರ್ಚಿಸುತ್ತಾನೆ. ಜೊತೆಗೆ ಸ್ನೇಹಿತರೊಂದಿಗೆ ದೈಹಿಕ ಸಂಬಂಧ ಹೊಂದುವಂತೆ ಗಂಡನೇ ಒತ್ತಾಯಿಸುತ್ತಿದ್ದಾನೆ'' ಎಂದು ಆರೋಪಿಸಿದ ಪೊಲೀಸ್ ಠಾಣಾ ಮೆಟ್ಟಿಲೇರಿದ್ದಾಳೆ. 42 ವರ್ಷದ ಮಹಿಳೆಯೊಬ್ಬರು ನೀಡಿರುವ ದೂರಿನ ಅನ್ವಯ ಆಕೆಯ ಪತಿಯ ವಿರುದ್ಧ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೂರುದಾರಳು ಹಾಗೂ ಆರೋಪಿಗೆ 2007ರಲ್ಲಿ ಹಿರಿಯರ ನಿಶ್ಚಯದಂತೆ ಮದುವೆಯಾಗಿತ್ತು. ದಂಪತಿಗೆ 11 ವರ್ಷದ ಮಗ ಹಾಗೂ 10 ವರ್ಷದ ಮಗಳಿದ್ದು, ಇಬ್ಬರೂ ಸಹ ಬೆಂಗಳೂರಿನಲ್ಲಿ ವಾಸವಿದ್ದರು. ಆದರೆ, ಅಚಾನಕ್ಕಾಗಿ ಗಂಡನ ಮೆಸೇಜ್ ಚಾಟ್ಸ್ ಪರಿಶೀಲಿಸಿದಾಗ, ಆತ ತಮ್ಮಿಬ್ಬರ ದೈಹಿಕ ಸಂಬಂಧದ ಕುರಿತು ತನ್ನ ಸ್ನೇಹಿತರೊಂದಿಗೆ ಮಾತನಾಡಿರುವುದು, ಲೈಂಗಿಕ ಕಾರ್ಯಕರ್ತೆಯರ ಬಗ್ಗೆ ಚರ್ಚಿಸಿರುವುದು ಪತ್ತೆಯಾಗಿತ್ತು. ಪ್ರಶ್ನಿಸಿದಾಗ ಆರೋಪಿಯು 'ನಿನಗೆ ನಿನ್ನ ಮಕ್ಕಳಿಗೆ ಜೀವನಾಂಶ ಕೊಡುವುದಿಲ್ಲವೆಂದು' ಗಲಾಟೆ ಮಾಡಿ, ಸಾಯಿಸುವುದಾಗಿ ಬೆದರಿಸಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಆರೋಪಿಸಲಾಗಿದೆ.
''ಇದಾದ ನಂತರವೂ ಸಹ ದೂರುದಾರಳ ಪೋಷಕರು ಹಾಗೂ ಹಿರಿಯರ ಸಮ್ಮುಖದಲ್ಲಿ ಸಂಧಾನ ಮಾಡಲಾಗಿದ್ದು, ದಂಪತಿ ಬಳ್ಳಾರಿ ರಸ್ತೆಯ ಅಪಾರ್ಟ್ಮೆಂಟ್ನಲ್ಲಿ ವಾಸವಿದ್ದರು. ಆದರೆ, ಕಳೆದ ಕೆಲ ತಿಂಗಳಿಂದ ಗಂಡ ತನ್ನ ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಹೊಂದುವಂತೆ ಒತ್ತಾಯಿಸುತ್ತಿದ್ದಾನೆ'' ಎಂದು ನೊಂದ ಮಹಿಳೆ ಆರೋಪ ಮಾಡಿದ್ದಾಳೆ.
ಸದ್ಯ ನೊಂದ ಮಹಿಳೆಯ ದೂರಿನ ಅನ್ವಯ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Bangalore Wife files complaint against husband for forcing to have sexual relationship with friends.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am